10:48 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು