2:27 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು