10:07 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು