9:28 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಡು ತೊರೆಯುವತ್ತ ಕಾಫಿನಾಡಿನ ನಕ್ಸಲ್ ರವೀಂದ್ರ‌ ಚಿತ್ತ: ಇನ್ನೊಂದು ವಾರದೊಳಗೆ ಶರಣಾಗತಿ?

28/01/2025, 21:48

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕರುನಾಡಲ್ಲಿ ನಕ್ಸಲರ ಯುಗಾಂತ್ಯವಾಗುವ ಎಲ್ಲ ಲಕ್ಷಣ ಕಂಡು ಬರುತ್ತಿದೆ. ಜನವರಿ 8 ರಂದು 6 ಜನ ನಕ್ಸಲರು ಶರಣಾಗತಿಯಾಗಿದ್ದು, ಉಳಿದ ಏಕೈಕ ನಕ್ಸಲ ರವೀಂದ್ರ ಅವರು ಕೂಡ ಶರಣಾಗತಿ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಂದು ವಾರದೊಳಗೆ ನಕ್ಸಲ ರವೀಂದ್ರ ಶರಣಾಗಲಿದ್ದಾರೆ ಎನ್ನಲಾಗಿದೆ.
ನಕ್ಸಲ್ ರವೀಂದ್ರ ಶರಣಾದರೆ ಕಾಫಿನಾಡು ಸದ್ಯಕ್ಕೆ
ನಕ್ಸಲರಿಂದ ಫುಲ್ ಫ್ರೀ ಆಗಲಿದೆ. ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರನ್ನು ಅವರು ಸಂಪರ್ಕ ಮಾಡಿದ್ದಾರೆ ಎನ್ನಲಾಗಿದೆ. ರವೀಂದ್ರ ಅವರು ಶೃಂಗೇರಿ ತಾಲೂಕಿನ ಕಿಗ್ಗಾದವರು. ಕಾಡಿನಲ್ಲಿ ಉಳಿದುಕೊಂಡಿದ್ದರು ಎನ್ನಲಾಗುತ್ತಿದ್ದ ರವೀಂದ್ರ ಶರಣಾಗತಿಗೆ ಇದೀಗ ಮುಂದಾಗಿದ್ದಾರೆ.
ಶರಣಾದ ನಕ್ಸಲರು ಆಯುಧಗಳನ್ನು ರವೀಂದ್ರನ ಕೈಯಲ್ಲಿ ಕೊಟ್ಟಿ ಬಂದಿದ್ದರು ಎನ್ನುವ ವದಂತಿ ಇತ್ತು. ಆ ಬಂದೂಕುಗಳ ಸಮೇತ ರವೀಂದ್ರ ಅವರು ಕೇರಳ‌ ಅಥವಾ ತಮಿಳುನಾಡಿಗೆ ಪರಾರಿ ಆಗಿದ್ದರು ಎಂ ಮಾಹಿತಿ ಯೂ ಇತ್ತು. ರವಿಂದ್ರ ಶರಣಾದರೆ ರಾಜ್ಯದ ಯಾರೂ ನಕ್ಸಲರ ಪಟ್ಟಿಯಲ್ಲಿ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು