3:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕಾಗವಾಡ: ಎತ್ತಿನ ಗಾಡಿಯೇರಿ ಸವಾರಿ ಮಾಡಿದ ಬೆಳಗಾವಿ ಜಿಲ್ಲಾಧಿಕಾರಿ!

19/03/2022, 22:48

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ತಾಲೂಕಿನ ಮುಳವಾಡ ಗ್ರಾಮಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ್ ಅವರು ಹಳ್ಳಿ ಸೊಗಡಿನ ಎತ್ತಿನ ಗಾಡಿಯಲ್ಲಿ ಏರಿ ಸವಾರಿ ಮಾಡಿದರು.

ಜಿಲ್ಲಾಧಿಕಾರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ಕೋರಿದರು. ಜಿಲ್ಲಾಧಿಕಾರಿಗೆ ಪುಷ್ಪ ಮಳೆ ಸುರಿಸಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು.


ಜಿಲ್ಲಾಧಿಕಾರಿಗೆ ತಾಲೂಕು  ದಂಡಾಧಿಕಾರಿ ಹಾಗೂ ಸಿಪಿಐ ಶಂಕರ್ ಗೌಡ ಬಸನಗೌಡರ ಸಾಥ್ ನೀಡಿದರು. ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು