6:07 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು