12:39 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು