4:10 AM Wednesday29 - October 2025
ಬ್ರೇಕಿಂಗ್ ನ್ಯೂಸ್
ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ Kalburgi | ರಾಘಪುರ ದರ್ಗಾ ಹುಂಡಿ ಕಳವು ಪ್ರಕರಣ: ಮುಧೋಳ್ ಪೊಲೀಸರಿಂದ ಓರ್ವ… New Delhi | ಸೌರ ಗುರಿಸಾಧನೆಯಲ್ಲಿ ಜಿ.20 ರಾಷ್ಟ್ರಗಳ ಪೈಕಿ ಭಾರತವೇ ಮುಂಚೂಣಿ:… ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ;… ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿ ಮರೆತಿದೆ, ಒಂದು ಲೇಯರ್‌ ಗೆ 4-5 ಸಾವಿರ… ಮತ ಚೋರಿ ತಡೆಗೆ ಕೈ ಕಾರ್ಯಪಡೆ!: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ… Chikkamagaluru | ಚಾರ್ಮಾಡಿ ಘಾಟಿಯಲ್ಲಿ ಕಾರು ಪಲ್ಟಿ: 3 ಮಂದಿ ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ

ಕಾಣಿಯೂರು : ಕಾರು ಹೊಳಗೆ ಬಿದ್ದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ

12/07/2022, 16:23

ಪುತ್ತೂರು :Reporterkarnataka.com : ಕಾಣಿಯೂರು ಸಮೀಪ ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.

ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು