9:00 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಕಾಣಿಯೂರು : ಕಾರು ಹೊಳಗೆ ಬಿದ್ದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ

12/07/2022, 16:23

ಪುತ್ತೂರು :Reporterkarnataka.com : ಕಾಣಿಯೂರು ಸಮೀಪ ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.

ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು