3:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾನೂನು ಉಲ್ಲಂಘಿಸಿ ಏಕಮುಖ ಸಂಚಾರ ರಸ್ತೆಯಲ್ಲಿ ಬೈಕ್ ಚಲಾಯಿಸಿದ ಕಾನ್ ಸ್ಟೇಬಲ್!: ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್!!

20/09/2022, 14:07

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ವನ್ ವೇ ನಲ್ಲಿ ಬೈಕ್ ಚಲಿಸಿಕೊಂಡು ಹೋದಾಗ ಟ್ರಾಫಿಕ್ ಪೊಲೀಸ್ ಅವರ ಫೋಟೋ ಕ್ಲಿಕ್ಕಿಸಿ ವೃತ್ತಿಧರ್ಮ ಮೆರೆದ ಘಟನೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ನಗರದ ಹೃದಯಭಾಗವಾದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ಏಕಮುಖ ಸಂಚಾರ ರಸ್ತೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಆರಾಮವಾಗಿ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದರು. ಇದು ಬೇಲಿಯೇ ಎದ್ದು ಹೊಲ ಮೇಯ್ದ ಪ್ರಸಂಗವಾಗಿದ್ದು, ಆ ಜಾಗದಲ್ಲಿ ಕರ್ತವ್ಯ ನಿರತರಾಗಿದ್ದ ಟ್ರಾಫಿಕ್ ಪೊಲೀಸರೊಬ್ಬರು ಯಾವುದೇ ತಾರತಮ್ಯ ಮಾಡದೆ ಕಾನೂನು ಉಲ್ಲಂಘಿಸಿದ ಕಾನ್ ಸ್ಟೇಬಲ್ ಅವರ ಫೋಟೋ ಕ್ಲಿಕ್ಕಿಸಿದರು. ಪ್ರಾಮಾಣಿಕತೆ ಮೆರೆದ ಪೊಲೀಸ್ ಸಂದೀಪ್ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನಗರದ ಕ್ಲಾಕ್ ಟವರ್ ನಿಂದ ಫಾತಿಮಾ ಸ್ಟೋರ್ ಮಾರ್ಗವಾಗಿ ಮಾರ್ಕೆಟ್ ತಲುಪುವ ರಸ್ತೆ ಏಕಮುಖ ಸಂಚಾರ ಎಂದು ತಿಳಿದಿದ್ದರೂ, ಅರ್ಧ ಭಾಗ ಬ್ಯಾರಿಗೇಟ್ ಹಾಕಿದ್ದರೂ ಜನರು ಪೊಲೀಸರ  ಎದುರಲ್ಲೆ ವಾಹನಗಳಲ್ಲಿ ತೆರಳುತ್ತಾರೆ. 

ಪೊಲೀಸರೂ ಎಂದಿನಂತೆ ಮೊಬೈಲ್ ನಲ್ಲಿ ಫೋಟೋ ಕ್ಲಿಕ್ಕಿಸುತ್ತಾರೆ. ನಂತರ ಫೈನ್ ಹಾಕಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು