4:32 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕಾಶೀ ಮಠದಲ್ಲಿ ವಿನಾಯಕ ಚತುರ್ಥಿ: ಮಹಾಗಣಪತಿ ದೇವರ ಮೃತ್ತಿಕಾ ವಿಗ್ರಹ ಪ್ರತಿಷ್ಠಾಪನೆ

31/08/2022, 18:46

ಚಿತ್ರ: ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ಮಠದಲ್ಲಿ ಗಣೇಶಚತುರ್ಥಿ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತ್ತಿಕಾ ವಿಗ್ರಹವನ್ನು ಶ್ರೀಗಳವರು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದರು.

ಐದು ದಿನಗಳ ಪರ್ಯಂತ ಆಚರಣೆ ನಡೆಯಲಿದ್ದು ಸಾವಿರಾರು ಭಜಕರು ಭಾಗವಹಿಸಲಿರುವರು.

 

ಇತ್ತೀಚಿನ ಸುದ್ದಿ

ಜಾಹೀರಾತು