9:36 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಖಾತೆ ವರ್ಗಾವಣೆಗೆ 15 ಸಾವಿರ ಲಂಚ:  ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ

05/08/2022, 11:38

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಆಸ್ತಿಯ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 8 ರ ಪ್ರಭಾರ ರೆವಿನ್ಯೂ ಇನ್ ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿ
ಗಾಯಿತ್ರಿಪುರಂನ ನಿವಾಸಿಯೊಬ್ಬರು ತಮ್ಮ ಆಸ್ತಿ ಖಾತೆ ವರ್ಗಾವಣೆ ಮಾಡಲು ವಲಯ ಕಚೇರಿ 8 ರಲ್ಲಿ ಅರ್ಜಿ ಸಲ್ಲಿಸಿದ್ದರು.ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜುರನ್ನು ಸಂಪರ್ಕಿಸಿದಾಗ ವರ್ಗಾವಣೆಗಾಗಿ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಅವರು ಮೈಸೂರು ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಎಸಿಬಿ ಅಧಿಕಾರಿಗಳು

ಇಂದು ಎಫ್.ಟಿ.ಎಸ್.ಸರ್ಕಲ್ ಬಳಿ ಇರುವ ವಲಯ ಕಚೇರಿ 7 ರಲ್ಲಿ 15 ಸಾವಿರ ಲಂಚದ ಹಣ ಪಡೆಯುವಾಗ ದಾಳಿ ನಡೆಸಿ ಆರೋಪಿ ಸಿದ್ದರಾಜು ಅವರನ್ನ ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು