12:10 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಖಾತೆ ವರ್ಗಾವಣೆಗೆ 15 ಸಾವಿರ ಲಂಚ:  ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ

05/08/2022, 11:38

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಆಸ್ತಿಯ ಖಾತೆ ವರ್ಗಾವಣೆ ಮಾಡಲು ವ್ಯಕ್ತಿಯೊಬ್ಬರ ಬಳಿ 15 ಸಾವಿರ ಲಂಚ ಪಡೆಯುತ್ತಿದ್ದ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 8 ರ ಪ್ರಭಾರ ರೆವಿನ್ಯೂ ಇನ್ ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜು ಎಸಿಬಿ ಬಲೆಗೆ ಬಿದ್ದ ಅಧಿಕಾರಿ
ಗಾಯಿತ್ರಿಪುರಂನ ನಿವಾಸಿಯೊಬ್ಬರು ತಮ್ಮ ಆಸ್ತಿ ಖಾತೆ ವರ್ಗಾವಣೆ ಮಾಡಲು ವಲಯ ಕಚೇರಿ 8 ರಲ್ಲಿ ಅರ್ಜಿ ಸಲ್ಲಿಸಿದ್ದರು.ರೆವಿನ್ಯೂ ಇನ್ ಸ್ಪೆಕ್ಟರ್ ಸಿದ್ದರಾಜುರನ್ನು ಸಂಪರ್ಕಿಸಿದಾಗ ವರ್ಗಾವಣೆಗಾಗಿ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಅವರು ಮೈಸೂರು ಎಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಎಸಿಬಿ ಅಧಿಕಾರಿಗಳು

ಇಂದು ಎಫ್.ಟಿ.ಎಸ್.ಸರ್ಕಲ್ ಬಳಿ ಇರುವ ವಲಯ ಕಚೇರಿ 7 ರಲ್ಲಿ 15 ಸಾವಿರ ಲಂಚದ ಹಣ ಪಡೆಯುವಾಗ ದಾಳಿ ನಡೆಸಿ ಆರೋಪಿ ಸಿದ್ದರಾಜು ಅವರನ್ನ ಲಂಚದ ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು