3:53 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಾಟಿಪಳ್ಳ 3ನೇ ವಾರ್ಡ್ ನಲ್ಲಿ 10 ಲಕ್ಷ ವೆಚ್ಚದ ರಸ್ತೆ ಉದ್ಘಾಟನೆ: 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ

08/12/2024, 20:13

ಸುರತ್ಕಲ್(reporterkarnataka.com): ಕಾಟಿಪಳ್ಳ ವಾರ್ಡ್ 3ರಲ್ಲಿ 10 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಡಾ.ವೈ ಭರತ್ ಶೆಟ್ಟಿ ನೆರವೇರಿಸಿದರು.


ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10 ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು ಸ್ಥಳೀಯ ಕಾರ್ಪೊರೇಟರ್ ಲೋಕೇಶ್ ಬೊಳ್ಳಾಜೆ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ವಾರ್ಡ್ ಅಧ್ಯಕ್ಷ ಶಾಂತಕುಮಾರ್, ಮಹಾಶಕ್ತಿ ಕೇಂದ್ರ ಅಧ್ಯಕ್ಷ ದಿನಕರ್ ಇಡ್ಯಾ, ಎಸ್ ಸಿ ಮೋರ್ಚಾ ಮಂಡಲ ಅಧ್ಯಕ್ಷ ಹರೀಶ್ ಪಣಂಬೂರು, ಮಹಿಳಾ ಮೋರ್ಚಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಪ್ನಾ ಸುನಿಲ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಸದಸ್ಯರು ಪ್ರೇಮ್ ಡಿಸೋಜ, ಮಂಡಲ ಸದಸ್ಯರಾದ ಶೈಲಜಾ ಗಣೇಶ್ ಕಟ್ಟೆ ಬಿಜೆಪಿ ಪ್ರಮುಖರಾದ ಗಣೇಶ್, ಆರತಿ ಕಾರ್ಯಕರ್ತರು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು