11:07 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು