7:07 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು