7:23 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಾಟಿಪಳ್ಳ ಮಸೀದಿಗೆ ಕಲ್ಲುತೂರಾಟ ಪ್ರಕರಣ: 5 ಮಂದಿ ಆರೋಪಿಗಳ ಬಂಧನ

16/09/2024, 19:56

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಯ ಕಿಟಕಿಗೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುರತ್ಕಲ್ ಆಶ್ರಯ ಕಾಲೋನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲೋನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಚಿತ್ ಎಂದು ಗುರುತಿಸಲಾಗಿದೆ.
ಜನತಾ ಕಾಲೋನಿಯ ಸ್ಮಶಾನದ ಕಡೆಯಿಂದ ಭಾನುವಾರ ರಾತ್ರಿ
ಎರಡು ಬೈಕ್ ಗಳಲ್ಲಿ ಆಗಮಿಸಿದ ಕಿಡಿಗೇಡಿಗಳು ಮಸ್ಜಿದುಲ್ ಮಸೀದಿಯ ಹಿಂಭಾಗದ ಕಿಟಕಿಗೆ ಕಲ್ಲು ಎಸೆದಿದ್ದಾರೆ. ಬಳಿಕ ಒಂದು ಬೈಕ್ ನಲ್ಲಿ ಮೂವರು ಗಣೇಶ್ ಕಟ್ಟೆಯ ಕಡೆ ತೆರಳಿದ್ದರು. ಮತ್ತೊಂದು ಬೈಕ್ ನಲ್ಲಿದ್ದ ಮತ್ತಿಬ್ಬರು ವಾಪಸ್ ಸ್ಮಶಾನದ ಕಡೆಗೆ ಬೈಕ್ ಚಲಾಯಿಸಿ ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು