4:45 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ

02/12/2022, 11:00

ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ ನೆಲೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇಮಲತಾ ಎಂ.(ಪ್ರಾಂಶುಪಾಲರು),ಟಿ.ಎಸ್.ಭಟ್ (ಕಾರ್ಯಾಧ್ಯಕ್ಷ ರು ಕಾಲೇಜು ಅಭಿವೃದ್ಧಿ ಸಮಿತಿ),ಸತ್ಯನಾರಾಯಣ ಭಟ್ (ಮಾಜಿ ಯೋಧರು),ದಿನೇಶ್ ಸಾಲಿಯಾನ್ (ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು),ವೆಂಕಟರಮಣ ಭಟ್ (ಇತಿಹಾಸ ಉಪನ್ಯಾಸಕರು), ಕೃಷ್ಣಯ್ಯ ಕೆ.(ದೈಹಿಕ ಶಿಕ್ಷಣ ಶಿಕ್ಷಕರು ಕಬಕ ಪ್ರೌಢಶಾಲೆ),ಪದ್ಮಾವತಿ (ಪೋಷಕ ಸದಸ್ಯ ರು),ಲಿಖಿತ್ (ಪಿ.ಸಿ.ಪಿ.ಎಲ್) ಉಪಸ್ಥಿತರಿದ್ದರು. ಬಯಾಲಜಿ ಉಪನ್ಯಾಸಕಿ ವನಿತಾ ಸನ್ಮಾನಿತರ ಪರಿಚಯ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು