1:27 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ

02/12/2022, 11:00

ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ ನೆಲೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇಮಲತಾ ಎಂ.(ಪ್ರಾಂಶುಪಾಲರು),ಟಿ.ಎಸ್.ಭಟ್ (ಕಾರ್ಯಾಧ್ಯಕ್ಷ ರು ಕಾಲೇಜು ಅಭಿವೃದ್ಧಿ ಸಮಿತಿ),ಸತ್ಯನಾರಾಯಣ ಭಟ್ (ಮಾಜಿ ಯೋಧರು),ದಿನೇಶ್ ಸಾಲಿಯಾನ್ (ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು),ವೆಂಕಟರಮಣ ಭಟ್ (ಇತಿಹಾಸ ಉಪನ್ಯಾಸಕರು), ಕೃಷ್ಣಯ್ಯ ಕೆ.(ದೈಹಿಕ ಶಿಕ್ಷಣ ಶಿಕ್ಷಕರು ಕಬಕ ಪ್ರೌಢಶಾಲೆ),ಪದ್ಮಾವತಿ (ಪೋಷಕ ಸದಸ್ಯ ರು),ಲಿಖಿತ್ (ಪಿ.ಸಿ.ಪಿ.ಎಲ್) ಉಪಸ್ಥಿತರಿದ್ದರು. ಬಯಾಲಜಿ ಉಪನ್ಯಾಸಕಿ ವನಿತಾ ಸನ್ಮಾನಿತರ ಪರಿಚಯ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು