8:37 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ

02/12/2022, 11:00

ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ ನೆಲೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇಮಲತಾ ಎಂ.(ಪ್ರಾಂಶುಪಾಲರು),ಟಿ.ಎಸ್.ಭಟ್ (ಕಾರ್ಯಾಧ್ಯಕ್ಷ ರು ಕಾಲೇಜು ಅಭಿವೃದ್ಧಿ ಸಮಿತಿ),ಸತ್ಯನಾರಾಯಣ ಭಟ್ (ಮಾಜಿ ಯೋಧರು),ದಿನೇಶ್ ಸಾಲಿಯಾನ್ (ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು),ವೆಂಕಟರಮಣ ಭಟ್ (ಇತಿಹಾಸ ಉಪನ್ಯಾಸಕರು), ಕೃಷ್ಣಯ್ಯ ಕೆ.(ದೈಹಿಕ ಶಿಕ್ಷಣ ಶಿಕ್ಷಕರು ಕಬಕ ಪ್ರೌಢಶಾಲೆ),ಪದ್ಮಾವತಿ (ಪೋಷಕ ಸದಸ್ಯ ರು),ಲಿಖಿತ್ (ಪಿ.ಸಿ.ಪಿ.ಎಲ್) ಉಪಸ್ಥಿತರಿದ್ದರು. ಬಯಾಲಜಿ ಉಪನ್ಯಾಸಕಿ ವನಿತಾ ಸನ್ಮಾನಿತರ ಪರಿಚಯ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು