10:18 PM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ: ವಿದ್ಯಾರ್ಥಿನಿ ಎಸ್.ಜಿ.ಧೃತಿಗೆ ಶಾಲೆಯಲ್ಲಿ ಸನ್ಮಾನ

13/09/2024, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ನಜರೆತ್ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಜಿ ಧೃತಿ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಸನ್ಮಾನಿಸಲಾಯಿತು. ಪಂಜಾಬಿನಲ್ಲಿ ನಡೆಯುತ್ತಿರುವ 19ಹರೆಯದ ಬಾಲಕಿಯರ ಸಿಐಎಸ್ ಸಿಇ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಚಾಂಪಿಯನ್ ಆಗಿದ್ದಾರೆ.


ಈಕೆ ಮೂಡಿಗೆರೆ ತಾಲ್ಲೂಕಿನ ಬಾಸ್ತಿ ಗ್ರಾಮದ ಗಿರೀಶ್ ಹಾಗೂ ಅಶ್ವಿನಿ ದಂಪತಿ ಪುತ್ರಿ. ಈಕೆಯ ಸಾಧನೆಗೆ ನಜರೆತ್ ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೋ ಹಾಗೂ ಪೋಷಕರು, ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ನಜರೆತ್ ಶಾಲೆಯಲ್ಲಿ ವಿದ್ಯಾರ್ಥಿ ಧೃತಿಗೆ ಪ್ರಾಂಶುಪಾಲೆ ಸಿಸ್ಟರ್ ಹಿಲ್ಡಾ ಲೋಬೊ ಸನ್ಮಾನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು