7:25 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ

11/09/2021, 21:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಿಬ್ಬನ್ ಕಟ್ಟು ಮಾಡುವುದರ ಮೂಲಕ ಹಾಗೂ ಮೊದಲನೇ ರೈಡ್ ಮಾಡಿ ಚಾಲನೆ ನೀಡಿದರು. 

ವೇದಿಕೆ ಮೇಲೆ ಗಣ್ಯರನ್ನು ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಮಸ್ಕಿ ಶಾಸಕರು ಪ್ರತಿಯೊಬ್ಬ ಯುವಕರು ತಮ್ಮ ಪ್ರತಿಭೆ ಮತ್ತು ಉತ್ಸಾಹ ಹೊರಹಾಕಿದಾಗ ಅವರ ಪ್ರತಿಭೆಗಳು ಜನರಿಗೆ ತಿಳಿಯುತ್ತದೆ. ಅದರಂತೆ ಪ್ರತಿಯೊಬ್ಬ ಯುವಕರು ಇಂತಹ ಪಂದ್ಯ ಆಡುವುದರಿಂದ ಮನಸ್ಸಿಗೆ ನೆಮ್ಮದಿ ತೃಪ್ತಿ ತರುತ್ತದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಈ  ಕಾರ್ಯಕ್ರಮ ನಮ್ಮನ್ನು ಸನ್ಮಾನಿಸಿ ಅಭಿನಂದಿಸಿದ ಶಿಕ್ಷಕರಿಗೆ ನನ್ನ ಕ್ಷೇತ್ರದ ಮತದಾರರ ಅವರ ಸೇವೆ ಮಾಡಲು ಸದಾ ಸಿದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿಕ್ಷಕರು ಯುವ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು