8:10 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ

11/09/2021, 21:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಿಬ್ಬನ್ ಕಟ್ಟು ಮಾಡುವುದರ ಮೂಲಕ ಹಾಗೂ ಮೊದಲನೇ ರೈಡ್ ಮಾಡಿ ಚಾಲನೆ ನೀಡಿದರು. 

ವೇದಿಕೆ ಮೇಲೆ ಗಣ್ಯರನ್ನು ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಮಸ್ಕಿ ಶಾಸಕರು ಪ್ರತಿಯೊಬ್ಬ ಯುವಕರು ತಮ್ಮ ಪ್ರತಿಭೆ ಮತ್ತು ಉತ್ಸಾಹ ಹೊರಹಾಕಿದಾಗ ಅವರ ಪ್ರತಿಭೆಗಳು ಜನರಿಗೆ ತಿಳಿಯುತ್ತದೆ. ಅದರಂತೆ ಪ್ರತಿಯೊಬ್ಬ ಯುವಕರು ಇಂತಹ ಪಂದ್ಯ ಆಡುವುದರಿಂದ ಮನಸ್ಸಿಗೆ ನೆಮ್ಮದಿ ತೃಪ್ತಿ ತರುತ್ತದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಈ  ಕಾರ್ಯಕ್ರಮ ನಮ್ಮನ್ನು ಸನ್ಮಾನಿಸಿ ಅಭಿನಂದಿಸಿದ ಶಿಕ್ಷಕರಿಗೆ ನನ್ನ ಕ್ಷೇತ್ರದ ಮತದಾರರ ಅವರ ಸೇವೆ ಮಾಡಲು ಸದಾ ಸಿದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿಕ್ಷಕರು ಯುವ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು