7:14 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ

11/09/2021, 21:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರಿಬ್ಬನ್ ಕಟ್ಟು ಮಾಡುವುದರ ಮೂಲಕ ಹಾಗೂ ಮೊದಲನೇ ರೈಡ್ ಮಾಡಿ ಚಾಲನೆ ನೀಡಿದರು. 

ವೇದಿಕೆ ಮೇಲೆ ಗಣ್ಯರನ್ನು ಸಾರ್ವಜನಿಕರ ಉದ್ದೇಶಿಸಿ ಮಾತನಾಡಿದ ಮಸ್ಕಿ ಶಾಸಕರು ಪ್ರತಿಯೊಬ್ಬ ಯುವಕರು ತಮ್ಮ ಪ್ರತಿಭೆ ಮತ್ತು ಉತ್ಸಾಹ ಹೊರಹಾಕಿದಾಗ ಅವರ ಪ್ರತಿಭೆಗಳು ಜನರಿಗೆ ತಿಳಿಯುತ್ತದೆ. ಅದರಂತೆ ಪ್ರತಿಯೊಬ್ಬ ಯುವಕರು ಇಂತಹ ಪಂದ್ಯ ಆಡುವುದರಿಂದ ಮನಸ್ಸಿಗೆ ನೆಮ್ಮದಿ ತೃಪ್ತಿ ತರುತ್ತದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಈ  ಕಾರ್ಯಕ್ರಮ ನಮ್ಮನ್ನು ಸನ್ಮಾನಿಸಿ ಅಭಿನಂದಿಸಿದ ಶಿಕ್ಷಕರಿಗೆ ನನ್ನ ಕ್ಷೇತ್ರದ ಮತದಾರರ ಅವರ ಸೇವೆ ಮಾಡಲು ಸದಾ ಸಿದ್ಧ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿಕ್ಷಕರು ಯುವ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು