5:18 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ 2 ವರ್ಷದ ಹೆಣ್ಣು ಮಗು ಪತ್ತೆ: ಗ್ರಾಮಸ್ಥರಿಂದ ರಕ್ಷಣೆ

23/09/2021, 18:18

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ  ಗ್ರಾಮದ ಕೃಷ್ಣಾ ನದಿ ಪಕ್ಕದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಸುಮಾರು ಎರಡು ವರ್ಷದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ  ದಾಖಲಿಸಲಾಗಿದೆ


ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರೆಲ್ಲ ಸೇರಿ ಆ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ

ನಂತರದಲ್ಲಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಾದ ನಿರ್ಮಲಾ ಬನಸೋಡೆ ಮಾತನಾಡಿ ಬಾಲಕಿಯು ಈಗ ಚೇತರಿಸಿಕೊಳ್ಳುತ್ತಿದ್ದು ದೇಹದಲ್ಲಿ ಸ್ವಲ್ಪ ಸುಟ್ಟ ಗಾಯಗಳಾಗಿದ್ದು ಆದಷ್ಟು ಬೇಗ ಈ ಮಗು ಗುಣಮುಖವಾಗುತ್ತದೆ ಎಂದರು 

ಇದೇ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಗ್ರಾಮಸ್ಥರ ನೆರವಿನಿಂದ ಪುಟ್ಟ ಬಾಲಕಿಯನ್ನು ರಕ್ಷಿಸಲಾಗಿದೆ. ಈಕೆ ಎಲ್ಲಿಯವಳು? ಕಬ್ಬಿನ ಗದ್ದೆಗೆ ಕರೆದು ತಂದವರು ಯಾರು? ಇದೆಲ್ಲ ಅಂಶ ತನಿಖೆಯಿಂದ ತಿಳಿದು ಬರಬೇಕಾಗಿದೆ.ಅಥಣಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು