7:13 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಿಂದ ಪತ್ತೆಯಾಗಿದ್ದ ಹೆಣ್ಣು ಮಗು: ಪಾಪಿ ಹೆತ್ತವರು ಪತ್ತೆಯಾಗುವ ಮುನ್ನವೇ ಸಾವು

01/10/2021, 20:39

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕಬ್ಬಿನ ತೋಟದಲ್ಲಿ ಪ್ರಜ್ಞಾಹೀನಾವಸ್ಥೆಯಲ್ಲಿ ಪತ್ತೆಯಾಗಿದ್ದ 2 ವರ್ಷದ ಹೆಣ್ಣು ಮಗು ಪೋಷಕರನ್ನು ಪತ್ತೆ ಹಚ್ಚುವ ಮುನ್ನವೇ ಸಾವನ್ನಪ್ಪಿದ ದುಃಖಕರ ಘಟನೆ ನಡೆದಿದೆ.

ಒಂದು ವಾರದ ಹಿಂದೆ ಅಥಣಿ – ಗೋಕಾಕ್ ರಸ್ತೆಯ ಕೃಷ್ಣ ಸೇತುವೆ ಬಳಿಯ ಕಬ್ಬಿನ ಗದ್ದೆಯಲ್ಲಿ ಸುಟ್ಟ ಗಾಯದಲ್ಲಿ ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ರಕ್ಷಿಸಿ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಕುರಿತು ಅಥಣಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಇಲ್ಲಿಯವರೆಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದರೆ ಪೋಷಕರ ಮಾಹಿತಿ ಸಿಗುವ ಮುಂಚೆ ಮಗು ಇಹಲೋಕ ತ್ಯಜಿಸಿದೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವಿನ ಗುರುತಿಗೆ ಎಫ್‌ಎಸ್‌ಎಲ್ ಬೆಂಗಳೂರಿಗೆ ಸ್ಯಾಂಪಲ್ ರವಾನಿಸಿದ್ದರು. ವಿಡಿಯೋ ಕ್ಲಿಯರ್ ಇಲ್ಲದಕ್ಕೆ ಸ್ಯಾಂಪಲ್ ಎಫ್‌ಎಸ್‌ಎಲ್ ರಿಜೆಕ್ಟ್ ಮಾಡಿತ್ತು. ಸಧ್ಯ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ಶಿಪ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು