1:45 PM Wednesday6 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆ; ಕೊಲೆ ಶಂಕೆ; ಚಿತ್ರೀಕರಣ ಮಾಡಲು ಮಾಧ್ಯಮಕ್ಕೆ ಪೊಲೀಸರ ಅಡ್ಡಿ

22/08/2021, 14:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ರಾಯಬಾಗ ಸಮೀಪದ ಕೋಳಿಗುಡ್ಡ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಕೋಳಿಗುಡ್ಡ ಗ್ರಾಮದ ರಾಜ್ಯ ಹೆದ್ದಾರಿ 31 ರ ಬಳಿ ಇರುವ ಕಬ್ಬಿನ
ಕೊಲೆಗೈದು ಇಲ್ಲಿ ಬೀಸಾಕಿರುವ ಬೇಕೆಂದು ಶಂಕಿಸಲಾಗಿದೆ. ಕೊಲೆಯಾದ ಮಹಿಳೆ ಯಾರು ಎಂದು ಇನ್ನು ಗುರುತು ಪತ್ತೆಯಾಗಿಲ್ಲ.


ಹಾರೂಗೇರಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಹಾರೂಗೇರಿ ಪೋಲಿಸ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಮಾಧ್ಯಮದವರಿಗೆ ಶವದ ಚಿತ್ರಿಕರಣಕ್ಕೆ ಪೋಲಿಸರ ಅಡ್ಡಿಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು