3:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರೇಲರ್ ಗೆ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ

19/11/2022, 20:23

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅಗ್ನಿ ಅವಘಡ ತಪ್ಪಿದಂತಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲುಗಬಾಳಿ ಗ್ರಾಮದಿಂದ ಉಗಾರ್ ಸಕ್ಕರೆ ಕಾರ್ಖಾನೆ ಕಬ್ಬು ಸಾಗಾಟದ ಸಮಯದಲ್ಲಿ ಕಾರ್ತಾಳ ಗ್ರಾಮದ ಹೊರವಲಯದಲ್ಲಿ ಆಕಸ್ಮಿಕವಾಗಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರೇಲರ್ ಗೆ ಬೆಂಕಿ ಬಿದ್ದ ಪರಿಣಾಮವಾಗಿ ದಟ್ಟವಾದ ಹೊಗೆ ಬೆಂಕಿ ಕಾಣಿಸಿಕೊಂಡು ದಾರಿ ಉದ್ದಕ್ಕೂ ವಾಹನ ಸವಾರರಿಗೆ ಕೆಲವು ಕಾಲ ಆತಂಕಕ್ಕೆ ಕಾರಣವಾಗಿತ್ತು. ಟ್ರಾಕ್ಟರ್ ಚಾಲಕನ ಸಮಯ ಪ್ರಜ್ಞೆಯಿಂದ ಬಯಲು ಪ್ರದೇಶದಲ್ಲಿ ಬೆಂಕಿ ತಗುಲಿದ ಟ್ರೇಲರ್ ಕೆಳಗೆ ಕೆಡವಿ ಟ್ರಾಕ್ಟರ್ ರಕ್ಷಣೆ ಮಾಡಿಕೊಂಡಿದ್ದಾನೆ.


ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು