3:09 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಆಡಳಿತ ಮಂಡಳಿ ಅವಿರೋಧ ಆಯ್ಕೆ ಹಾಗೂ ಅಧ್ಯಕ್ಷ, ಉಪಾಧ್ಯಕ್ಷರು ಪುನರಾಯ್ಕೆ

30/01/2024, 19:06

ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಚಂದ್ರಶೇಖರ್ ಕೆ. ಹಾಗೂ ಉಪಾಧ್ಯಕ್ಷರಾಗಿ ರಾಮ ಭಂಡಾರಿ ಎಚ್.
ಪುನರಾಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ರವೀಂದ್ರನಾಥ ಉಳ್ಳಾಲ್, ರಘುವೀರ ಭಂಡಾರಿ, ದಿವಾಕರ ಶಂಬೂರು, ರಾಜಾ ಬಂಟ್ವಾಳ್, ಶಶಿಧರ್ ಕೆ., ಬಿ.ಎಸ್. ಭಂಡಾರಿ, ಕುಮಾರ್ ಭಂಡಾರಿ, ಹರೀಶ್ ಪಿ. ಭಂಡಾರಿ, ಅಶೋಕ್ ಜಿ., ಶೇಖರ್ ಎಚ್., ಶಾಂತಾ ಬಿ.ಎಸ್., ರಮನಾಥ ಭಂಡಾರಿ, ರಮೇಶ್ ಸಿ.ಎಂ. ಭಂಡಾರಿ ಹಾಗೂ ಶಶಿಕಲಾ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರ ಚುನಾವಣಾ ಆಯೋಗದ ಮೂಲಕ ಚುನಾವಣಾ ಪ್ರಕ್ರಿಯೆ ನಡೆದಿದು, ಸುಕನ್ಯಾ ತಾಲುಕು ಪಂಚಾಯತ್ ಯೋಜನಾಧಿಕಾರಿ ಪುತ್ತೂರು ಇವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಕಚ್ಚೂರು ಪ್ರಧಾನ ವ್ಯವಸ್ಥಾಪಕ ಪದ್ಮನಾಭ ಎಂ. ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು