12:03 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ: ಖಾಕಿ ಜತೆ ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಸಾಥ್

13/12/2023, 17:14

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ಭಟ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ ನಗರದ ಆಯಕಟ್ಟಿ ಸ್ಥಳಗಳಲ್ಲಿ ಬುಧವಾರ ನಡೆಯಿತು.


ಅಪಘಾತದಿಂದ ಜೀವ ರಕ್ಷಣೆ, ಸಂಚಾರಿ ನಿಯಮ ಪಾಲನೆ ಕುರಿತು ವಿನೂತನ ಪ್ರಯತ್ನ ಇದಾಗಿತ್ತು. ನಗರದ ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೆಲ್, ಅಂಬೇಡ್ಕರ್ ಸರ್ಕಲ್ ಮುಂತಾದ ಕಡೆಗಳಲ್ಲಿ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಹಿಡಿದು ಪ್ರದರ್ಶನ ನಡೆಸಿದರು.
ಮೈ ಶೋ, ಸ್ಕಿಟ್ ಮೂಲಕ ಮಧ್ಯಾಹ್ನ 2.30ರಿಂದ 4.00 ಗಂಟೆಯ ಬ್ಯುಸಿ ಸಮಯದಲ್ಲಿ ಟ್ರಾಫಿಕ್ ನಿರ್ವಹಣೆ ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಜನರ ಜೀವದ ಮಹತ್ವ ಬಗ್ಗೆ ಸಣ್ಣ ಸ್ಕಿಟ್ ಅನ್ನು ಪ್ರದರ್ಶಿಸುವ ಮೂಲಕ ಪ್ರಯಾಣಿಕರಿಗೆ ಮನದಟ್ಟು ಮಾಡುವ ಪ್ರಯತ್ನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು