4:19 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ  ವೇದವ್ಯಾಸ ಕಾಮತ್

27/08/2022, 20:15

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರ ಭಾಗವಹಿಸಲಿದ್ದಾರೆ. ಪ್ರಪಂಚದ ಅಗ್ರ ನಾಯಕರಲ್ಲೊಬ್ಬರಾದ ನಮ್ಮ ಪ್ರಧಾನ ಮಂತ್ರಿಯವರನ್ನು ಅದ್ಧೂರಿಯಾಗಿ ಸ್ನಾಗತಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದ್ದಾರೆ.

ಅತ್ತಾವರ ವಾರ್ಡಿನಿಂದ ಒಂದುವರೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುತ್ತಿದ್ದು ಪ್ರತಿ ವಾರ್ಡಿನಿಂದ ಒಂದೆರಡು ಸಾವಿರ ಜನರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಕಾರ್ಪೊರೇಟರ್ ಶೈಲೇಶ್  ಬಿ ಶೆಟ್ಟಿ, ಮಂಡಲದ  ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬು ಗುಡ್ಡೆ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ರೂಪ ಕೆಎಸ್, ಲಲಿತಾ, ಶಕ್ತಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ ಹಾಗೂ ಧರ್ಮೇಂದ್ರ ಅಮೀನ್, ವಾರ್ಡ್ ಕಮಿಟಿ ಸದಸ್ಯರು,  ಬೂತ್, ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ಜನಾರ್ಧನ್, ಧನಂಜಯ್, ಬಿಂದಿಯಾ, ಅರ್ಚನಾ ರೈ, ಕಾರ್ಯದರ್ಶಿಗಳು, ಹಿರಿಯ ಹಾಗೂ ಪ್ರಮುಖ ಕಾರ್ಯಕರ್ತರಾದ ನಾರಾಯಣಶೆಟ್ಟಿ, ರಾಜಗೋಪಾಲ್, ಗಣೇಶ್ ಕೊಟ್ಟಾರಿ, ಗಣೇಶ್ ಕುಲಾಲ್, ನವೀನ್ ವಾಸ್, ವಾಸುದೇವ ಶ್ರೀಯಾನ್, ಲೋಲಾಕ್ಷಿ, ಅನಿತಾ, ನವೀನ್ ಶೆಟ್ಟಿ, ಸತೀಶ್,  ಆಕಾಶ್,  ಹಿತೈಷಿಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು