4:52 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ  ವೇದವ್ಯಾಸ ಕಾಮತ್

27/08/2022, 20:15

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರ ಭಾಗವಹಿಸಲಿದ್ದಾರೆ. ಪ್ರಪಂಚದ ಅಗ್ರ ನಾಯಕರಲ್ಲೊಬ್ಬರಾದ ನಮ್ಮ ಪ್ರಧಾನ ಮಂತ್ರಿಯವರನ್ನು ಅದ್ಧೂರಿಯಾಗಿ ಸ್ನಾಗತಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದ್ದಾರೆ.

ಅತ್ತಾವರ ವಾರ್ಡಿನಿಂದ ಒಂದುವರೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುತ್ತಿದ್ದು ಪ್ರತಿ ವಾರ್ಡಿನಿಂದ ಒಂದೆರಡು ಸಾವಿರ ಜನರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಕಾರ್ಪೊರೇಟರ್ ಶೈಲೇಶ್  ಬಿ ಶೆಟ್ಟಿ, ಮಂಡಲದ  ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬು ಗುಡ್ಡೆ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ರೂಪ ಕೆಎಸ್, ಲಲಿತಾ, ಶಕ್ತಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ ಹಾಗೂ ಧರ್ಮೇಂದ್ರ ಅಮೀನ್, ವಾರ್ಡ್ ಕಮಿಟಿ ಸದಸ್ಯರು,  ಬೂತ್, ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ಜನಾರ್ಧನ್, ಧನಂಜಯ್, ಬಿಂದಿಯಾ, ಅರ್ಚನಾ ರೈ, ಕಾರ್ಯದರ್ಶಿಗಳು, ಹಿರಿಯ ಹಾಗೂ ಪ್ರಮುಖ ಕಾರ್ಯಕರ್ತರಾದ ನಾರಾಯಣಶೆಟ್ಟಿ, ರಾಜಗೋಪಾಲ್, ಗಣೇಶ್ ಕೊಟ್ಟಾರಿ, ಗಣೇಶ್ ಕುಲಾಲ್, ನವೀನ್ ವಾಸ್, ವಾಸುದೇವ ಶ್ರೀಯಾನ್, ಲೋಲಾಕ್ಷಿ, ಅನಿತಾ, ನವೀನ್ ಶೆಟ್ಟಿ, ಸತೀಶ್,  ಆಕಾಶ್,  ಹಿತೈಷಿಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು