11:18 AM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ  ವೇದವ್ಯಾಸ ಕಾಮತ್

27/08/2022, 20:15

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರ ಭಾಗವಹಿಸಲಿದ್ದಾರೆ. ಪ್ರಪಂಚದ ಅಗ್ರ ನಾಯಕರಲ್ಲೊಬ್ಬರಾದ ನಮ್ಮ ಪ್ರಧಾನ ಮಂತ್ರಿಯವರನ್ನು ಅದ್ಧೂರಿಯಾಗಿ ಸ್ನಾಗತಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದ್ದಾರೆ.

ಅತ್ತಾವರ ವಾರ್ಡಿನಿಂದ ಒಂದುವರೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುತ್ತಿದ್ದು ಪ್ರತಿ ವಾರ್ಡಿನಿಂದ ಒಂದೆರಡು ಸಾವಿರ ಜನರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಕಾರ್ಪೊರೇಟರ್ ಶೈಲೇಶ್  ಬಿ ಶೆಟ್ಟಿ, ಮಂಡಲದ  ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬು ಗುಡ್ಡೆ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ರೂಪ ಕೆಎಸ್, ಲಲಿತಾ, ಶಕ್ತಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ ಹಾಗೂ ಧರ್ಮೇಂದ್ರ ಅಮೀನ್, ವಾರ್ಡ್ ಕಮಿಟಿ ಸದಸ್ಯರು,  ಬೂತ್, ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ಜನಾರ್ಧನ್, ಧನಂಜಯ್, ಬಿಂದಿಯಾ, ಅರ್ಚನಾ ರೈ, ಕಾರ್ಯದರ್ಶಿಗಳು, ಹಿರಿಯ ಹಾಗೂ ಪ್ರಮುಖ ಕಾರ್ಯಕರ್ತರಾದ ನಾರಾಯಣಶೆಟ್ಟಿ, ರಾಜಗೋಪಾಲ್, ಗಣೇಶ್ ಕೊಟ್ಟಾರಿ, ಗಣೇಶ್ ಕುಲಾಲ್, ನವೀನ್ ವಾಸ್, ವಾಸುದೇವ ಶ್ರೀಯಾನ್, ಲೋಲಾಕ್ಷಿ, ಅನಿತಾ, ನವೀನ್ ಶೆಟ್ಟಿ, ಸತೀಶ್,  ಆಕಾಶ್,  ಹಿತೈಷಿಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು