2:00 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕಡಲನಗರಿಗೆ ಪ್ರಧಾನಿ: ಅತ್ತಾವರ ವಾರ್ಡ್ ನಿಂದ 1500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿ: ಶಾಸಕ  ವೇದವ್ಯಾಸ ಕಾಮತ್

27/08/2022, 20:15

ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಆಗಮನದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಬಿಜೆಪಿ ಅತ್ತಾವರ ವಾರ್ಡಿನ ಕಾರ್ಯಕರ್ತರ ಸಭೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರ ಭಾಗವಹಿಸಲಿದ್ದಾರೆ. ಪ್ರಪಂಚದ ಅಗ್ರ ನಾಯಕರಲ್ಲೊಬ್ಬರಾದ ನಮ್ಮ ಪ್ರಧಾನ ಮಂತ್ರಿಯವರನ್ನು ಅದ್ಧೂರಿಯಾಗಿ ಸ್ನಾಗತಿಸಲು ಕಾರ್ಯಕರ್ತರು ಸಜ್ಜಾಗಬೇಕು ಎಂದು ಹೇಳಿದ್ದಾರೆ.

ಅತ್ತಾವರ ವಾರ್ಡಿನಿಂದ ಒಂದುವರೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುತ್ತಿದ್ದು ಪ್ರತಿ ವಾರ್ಡಿನಿಂದ ಒಂದೆರಡು ಸಾವಿರ ಜನರು ಆಗಮಿಸಲಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಕಾರ್ಪೊರೇಟರ್ ಶೈಲೇಶ್  ಬಿ ಶೆಟ್ಟಿ, ಮಂಡಲದ  ಎಸ್ಸಿ ಮೋರ್ಚಾದ ಅಧ್ಯಕ್ಷರಾದ ರಘುವೀರ್ ಬಾಬು ಗುಡ್ಡೆ, ಮಂಡಲದ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ರೂಪ ಕೆಎಸ್, ಲಲಿತಾ, ಶಕ್ತಿ ಪ್ರಮುಖರಾದ ಪುಷ್ಪರಾಜ್ ಶೆಟ್ಟಿ ಹಾಗೂ ಧರ್ಮೇಂದ್ರ ಅಮೀನ್, ವಾರ್ಡ್ ಕಮಿಟಿ ಸದಸ್ಯರು,  ಬೂತ್, ಅಧ್ಯಕ್ಷರುಗಳಾದ ಪ್ರಮೋದ್ ಕೊಟ್ಟಾರಿ, ಜನಾರ್ಧನ್, ಧನಂಜಯ್, ಬಿಂದಿಯಾ, ಅರ್ಚನಾ ರೈ, ಕಾರ್ಯದರ್ಶಿಗಳು, ಹಿರಿಯ ಹಾಗೂ ಪ್ರಮುಖ ಕಾರ್ಯಕರ್ತರಾದ ನಾರಾಯಣಶೆಟ್ಟಿ, ರಾಜಗೋಪಾಲ್, ಗಣೇಶ್ ಕೊಟ್ಟಾರಿ, ಗಣೇಶ್ ಕುಲಾಲ್, ನವೀನ್ ವಾಸ್, ವಾಸುದೇವ ಶ್ರೀಯಾನ್, ಲೋಲಾಕ್ಷಿ, ಅನಿತಾ, ನವೀನ್ ಶೆಟ್ಟಿ, ಸತೀಶ್,  ಆಕಾಶ್,  ಹಿತೈಷಿಗಳು, ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು