9:27 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಸ್ಟ್ರೀಟ್‌ ಫುಡ್ ಫೆಸ್ಟಿವಲ್ ಗೆ ಭಾರಿ ಜನಸಾಗರ: ಸ್ಟಾಲ್ ಗಳಿಗೆ ಮುಗಿಬಿದ್ದ ಜನರು; ಟ್ರಾಫಿಕ್ ಜಾಮ್ ಕಿರಿಕಿರಿ

24/03/2023, 00:05

ಮಂಗಳೂರು(reporterkarnataka.com):
ಕಡಲನಗರಿ ಮಂಗಳೂರಿನಲ್ಲಿ ಹೊಸ ಪರಿಕಲ್ಪನೆಯೊಂದಿಗೆ ಆರಂಭಿಸಿದ ಪ್ರಥಮ ಸ್ಟ್ರೀಟ್‌ ಫುಡ್ ಫೆಸ್ಟಿವಲ್ ಗೆ ಭರ್ಜರಿ ಪ್ರತಿಕ್ರಿಯೆ ದೊರಕಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಜನಸಾಗರದಿಂದ ಟ್ರಾಫಿಕ್ ಜಾಮ್ ಉಂಟಾಯಿತು.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಪ್ರಥಮ ರಸ್ತೆ ಬದಿ ಆಹಾರ ಉತ್ಸವಕ್ಕೆ ಎರಡನೇ ದಿನವಾದ ಇಂದು ಕೂಡ ಭಾರಿ ಸಂಖ್ಯೆ ಯಲ್ಲಿ ಜನರು ಹರಿದು ಬಂದಿದ್ದಾರೆ.
ಆಹಾರ ಉತ್ಸವ ಮಾರ್ಚ್ 26ರವರೆಗೆ ನಡೆಯಲಿದೆ. ಮಂಗಳೂರ ಕರಾವಳಿ ಉತ್ಸವ ಮೈದಾನದಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಮುಖಾಂತರ ಮಣ್ಣಗುಡ್ಡೆ ಗುರ್ಜಿ ವೃತ್ತದವರೆಗೆ ಸ್ಟಾಲ್ ಹಾಕಲಾಗಿದೆ. ಸುಮಾರು 150 ಸ್ಟಾಲ್ ಗಳನ್ನು ತೆರೆಯಲಾಗಿದೆ. ಕರಾವಳಿ, ಬಂಗಾಳಿ, ಗುಜರಾತಿ ಸೇರಿದಂತೆ ಉತ್ತರ ಭಾರತದ ಶೈಲಿಯ ಖಾದ್ಯಗಳು ಇಲ್ಲಿ ಲಭ್ಯವಿದೆ. ಫುಡ್‌ಫೆಸ್ಟಿವಲ್‌ನಲ್ಲಿ ಪುಟ್ಟ ಮಕ್ಕಳಿಂದ ಆರಂಭಗೊಂಡು ವೃದ್ಧರ ವರೆಗೆ ಭಾಗವಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು