12:24 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಾಡಾನೆ, ಹುಲಿ, ಮಂಗ ಸರದಿ ಆಯ್ತು, ಇದೀಗ ಕಾಡುಕೋಣ ಕಾಟ: ಭಯಭೀತರಾದ ಅತ್ತಿಗೆರೆ ಸುತ್ತಮುತ್ತ ಕಾಫಿ ತೋಟ ಕಾರ್ಮಿಕರು

29/10/2023, 15:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾಡುಗದ್ದೆ, ಜಾವಳಿ ವ್ಯಾಪ್ತಿಯಲ್ಲಿನ ರಸ್ತೆಯಲ್ಲೇ ಕಾಡುಕೋಣಗಳ ಹಾವಳಿ ಕಂಡು ಬಂದಿತ್ತು. ಈಗ ಅತ್ತಿಗೆರೆಯ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಲ್ಲಿ ಈಗ ಕಾಡುಕೋಣಗಳು ಕಾಣ ತೊಡಗಿವೆ.


ನಿತ್ಯ ಕೆಲಸಕ್ಕೆ ಸಾಗುತ್ತಿದ್ದ ಕೂಲಿ ಕಾರ್ಮಿಕರು ಶನಿವಾರ ತೋಟಗಳಲ್ಲಿ ಕಾಡುಕೋಣಗಳ ಹಿಂಡು ಕಂಡು ಭಯಭೀತರಾಗಿ ತೋಟಗಳಲ್ಲಿ ಕೆಲಸ ಮಾಡಲಾಗದೇ ವಾಪಾಸ್ ತೆರಳ ಬೇಕಾಯಿತು. ಅರಣ್ಯ ಸಿಬ್ಬಂದಿಗೂ ಮಾಹಿತಿ ನೀಡಿದ್ದು ಪಟಾಕಿ ಸಿಡಿಸಿ ಕಾಡುಕೋಣ ಕಾಡಿಗೆ ಓಡಿಸಲು ಪ್ರಯತ್ನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು