12:43 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಡೆಕಾರು ನದಿ ತೀರದ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್  ಮಾಹಿತಿ

14/01/2022, 21:07

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಕ್ಷಿಣ ಮಹಾ ಶಕ್ತಿ ಕೇಂದ್ರ ದ ಜಪ್ಪಿನಮೊಗರು 54ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿ ಅವರು ಪ್ರಸ್ತುತ ಕಾಲದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ತಿಳಿ ಹೇಳಿದರು. ಮಕ್ಕಳು ಇದರ ಬಗ್ಗೆ ಎಚ್ಚೆತ್ತುಕೊಂಡು ಹೇಗೆ ತಮ್ಮನ್ನು ರೂಪಿಸಿಕೊಳ್ಳಬೇಕೆಂದು ಮಾಹಿತಿಯನ್ನು ಕೊಟ್ಟರು.

ಮಹಿಳಾ ಮೋರ್ಚಾ ಅಧ್ಯಕ್ಷರಾದ ಪೂರ್ಣಿಮಾ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿ ರೂಪಾ.ಡಿ. ಬಂಗೇರ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮಾ ಎಂ., ಸ್ಥಳೀಯ ಪಾಲಿಕೆ ಸದಸ್ಯೆಯಾದ ವೀಣಾ ಮಂಗಳಾ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಹರಿಣಿ ಪ್ರೇಮ್, ನರ್ಮದಾ ರೈ ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು