7:38 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಕಡೂರು: ರಾತೋರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನ ಬಂಧನ; 11 ಬೈಕ್ ವಶ

26/12/2022, 11:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನನ್ನು ಬಂಧಿಸಲಾಗಿದೆ. ಕಡೂರು ತಾಲ್ಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ.
ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ವಶಪಡಿಸಿಕೊಳ್ಳಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಹಿನ್ನೆಲೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

ತನಿಖೆ ವೇಳೆ ಬೆಂಗಳೂರು, ತುಮಕೂರು ಸೇರಿ ವಿವಿದ ಜಿಲ್ಲೆಯ 11 ಪ್ರಕರಣ ಬಯಲಾಗಿದೆ.ಬೈಕ್ ಕಳ್ಳತನ ಮಾಡಿ ಕಡಿಮೆ ಬೆಲೆಗೆ ಆರೋಪಿ
ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬಯಲಾಗಿದೆ.ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು