6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಡೂರು ಸಮೀಪ ಕುರಿ ಮಂದೆ ಮೇಲೆ ಚಿರತೆ ದಾಳಿ: ಸುಮಾರು 4 ಲಕ್ಷ ರೂ. ಮೌಲ್ಯದ 31 ಕುರಿ- ಮೇಕೆ ಸಾವು

15/12/2023, 22:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ಕುರಿ ಮಂದೆ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ 31 ಕುರಿಗಳ‌ ಸಾವನ್ನಪ್ಪಿವೆ.
ಚಿರತೆ ದಾಳಿಗೆ 17 ಕುರಿ, 14 ಮೇಕೆಗಳು ಸ್ಥಳದಲ್ಲೇ ಸಾವು ಕಂಡಿವೆ. ತೋಟದ ಮನೆಯಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ ಮಾಡಿದೆ.

ಚಂದ್ರು, ಬಸವರಾಜು, ಮಂಜು, ಲಕ್ಷ್ಮಣ್ ಎಂಬುವರಿಗೆ ಸೇರಿದ ಕುರಿಗಳು ಇವು ಆಗಿವೆ. ಸುಶೀಲಮ್ಮ ಎಂಬುವರ ತೋಟದ ಮನೆಯಲ್ಲಿ ಕುರಿಗಳನ್ನು ಕಟ್ಟಲಾಗಿತ್ತು.
ಸುಮಾರು 4 ಲಕ್ಷ ಮೌಲ್ಯದ ಕುರಿಗಳ ಸಾವನ್ನಪ್ಪಿವೆ.
ಕುರಿಗಳ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯ ಉಮೇಶ್ ಅವರು ನಡೆಸಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು