5:32 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು