2:02 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್‌ ಚಾಲನೆ

30/01/2023, 13:56

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಚಾಲನೆ ನೀಡಿದರು.

ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂಕವಿದ್ದು, ಅದನ್ನು ರಕ್ಷಿಸಲು ಈ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಮಲರಾಯ ದೇವಸ್ಥಾನದ ಭೂಭಾಗ ಸುಭದ್ರವಾಗಲಿದ್ದು, ರುದ್ರಭೂಮಿಯ ಜಾಗವೂ ಸುರಕ್ಷಿತವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಪ್ರಮುಖರಾದ ಎ.ಜೆ. ಶೆಟ್ಟಿ, ಎಚ್.ಕೆ. ಪುರುಷೋತ್ತಮ, ರಾಜೇಶ್, ಮನೋಹರ್ ಸುವರ್ಣ, ರವೀಂದ್ರನಾಥ್ ಶೆಟ್ಟಿ, ತಾರಾನಾಥ್ ಶೆಟ್ಟಿ, ದಿನೇಶ್ ದೇವಾಡಿಗ, ನಿರಂಜನ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ ಕಂಬ್ಳ, ವಸಂತ್ ಜೆ ಪೂಜಾರಿ, ನಾಗೇಶ್ ಕದ್ರಿ, ಗಾಡ್ವಿನ್, ವಸಂತ್, ಮಹೇಶ್ ಪಾಂಡ್ಯ, ಹೇಮಚಂದ್ರ, ರಾಘವೇಂದ್ರ, ಭರತ್, ನರೇಶ್ ರಾವ್, ಪ್ರದೀಪ್ ಆಚಾರ್ಯ, ಹರೀಶ್ ರಾವ್, ರವಿ ಕೀರ್ತಿ, ಅನಿಲ್ ಕದ್ರಿ, ಸಚಿನ್ ಕದ್ರಿ, ಸಹನ್ ಕದ್ರಿ, ಜಗದೀಶ್ ಕದ್ರಿ, ಅವಿನಾಶ್ ರೈ, ಕುಶಾಲ್ ನಾಥ್ ಶೆಟ್ಟಿ, ನಾಥು ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು