10:20 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ: ಶಾಸಕ ಕಾಮತ್‌ ಚಾಲನೆ

30/01/2023, 13:56

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕದ್ರಿ ವಾರ್ಡಿನ ಕದ್ರಿ ಹಿಂದೂ ರುದ್ರಭೂಮಿಗೆ 1 ಕೋಟಿ ರೂ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್‌ ಚಾಲನೆ ನೀಡಿದರು.

ರುದ್ರಭೂಮಿಯ ಮೇಲ್ಭಾಗದಲ್ಲಿರುವ ಶ್ರೀ ಮಲರಾಯ ದೇವಸ್ಥಾನದ ದರೆ ಕುಸಿಯುವ ಆತಂಕವಿದ್ದು, ಅದನ್ನು ರಕ್ಷಿಸಲು ಈ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಮಲರಾಯ ದೇವಸ್ಥಾನದ ಭೂಭಾಗ ಸುಭದ್ರವಾಗಲಿದ್ದು, ರುದ್ರಭೂಮಿಯ ಜಾಗವೂ ಸುರಕ್ಷಿತವಾಗಲಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕದ್ರಿ ಮನೋಹರ್ ಶೆಟ್ಟಿ, ಪ್ರಮುಖರಾದ ಎ.ಜೆ. ಶೆಟ್ಟಿ, ಎಚ್.ಕೆ. ಪುರುಷೋತ್ತಮ, ರಾಜೇಶ್, ಮನೋಹರ್ ಸುವರ್ಣ, ರವೀಂದ್ರನಾಥ್ ಶೆಟ್ಟಿ, ತಾರಾನಾಥ್ ಶೆಟ್ಟಿ, ದಿನೇಶ್ ದೇವಾಡಿಗ, ನಿರಂಜನ್ ಸಾಲ್ಯಾನ್, ವೆಂಕಟೇಶ್, ಸುರೇಶ್ ದೇವಾಡಿಗ ಕಂಬ್ಳ, ವಸಂತ್ ಜೆ ಪೂಜಾರಿ, ನಾಗೇಶ್ ಕದ್ರಿ, ಗಾಡ್ವಿನ್, ವಸಂತ್, ಮಹೇಶ್ ಪಾಂಡ್ಯ, ಹೇಮಚಂದ್ರ, ರಾಘವೇಂದ್ರ, ಭರತ್, ನರೇಶ್ ರಾವ್, ಪ್ರದೀಪ್ ಆಚಾರ್ಯ, ಹರೀಶ್ ರಾವ್, ರವಿ ಕೀರ್ತಿ, ಅನಿಲ್ ಕದ್ರಿ, ಸಚಿನ್ ಕದ್ರಿ, ಸಹನ್ ಕದ್ರಿ, ಜಗದೀಶ್ ಕದ್ರಿ, ಅವಿನಾಶ್ ರೈ, ಕುಶಾಲ್ ನಾಥ್ ಶೆಟ್ಟಿ, ನಾಥು ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು