11:48 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ

13/08/2023, 22:36

ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ.
ಇದರ ಸಾರಥ್ಯ ಕದ್ರಿ ಸಂಚಾರಿ ಠಾಣಾಧಿಕಾರಿ ಗೋಪಾಲಕೃಷ್ಣ ಭಟ್ ಅವರದ್ದು.


ಇತ್ತೀಚಿನ ದಿನಗಳಲ್ಲಿ ಅಜಾಗರೂಕತೆ ವಾಹನ ಚಲಾವಣೆಯಿಂದ ಸಾರ್ವಜನಿಕರು ಮೃತ ಪಟ್ಟಿದ್ದು, ಜಾಗೃತಿ ಮೂಡಿಸುವ ಸಲುವಾಗಿ, ಬೈಕ್ ಸವಾರರು ಫುಲ್ ಹೆಲ್ಮೆಟ್ ಧರಿಸುವಂತೆ ಮನವಿ ಮಾಡಿದರು. ಟೋಪಿ ತರಹದ ಹೆಲ್ಮೆಟ್ ಕಾನೂನು ಬಾಹಿರವಾಗಿದ್ದು, ಐಎಸ್ ಐ ಮಾರ್ಕ್ ಅಥವಾ ತಲೆಯಿಂದ ಕುತ್ತಿಗೆ ಭಾಗದವರೆಗೂ ಮುಚ್ಚುವ ಹೆಲ್ಮೆಟ್ ಕಡ್ಡಾಯವಾಗಿ ಧರಿಸಿಬೇಕೆಂದು ರಸ್ತೆಯಲ್ಲೇ ವಾಹನ ಸವಾರರಿಗೆ ಹೆಲ್ಮೆಟ್ ಡೆಮೋ ನೀಡಿ, ತಮ್ಮ ಮಕ್ಕಳ ಹಾಗೂ ತಮ್ಮ ಜೀವವನ್ನು ಉಳಿಸಲು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು