10:56 PM Thursday16 - October 2025
ಬ್ರೇಕಿಂಗ್ ನ್ಯೂಸ್
Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು