4:22 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು