9:48 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು