3:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು