12:20 AM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು