11:10 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು