1:36 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಡೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೇರಳೆ ಹಣ್ಣು ಕೀಳಲು ಮರ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ

15/06/2024, 15:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಶಾಲೆ ಆವರಣದ ನೇರಳೆ ಮರಕ್ಕೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು. ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ಆಕಾಶ್ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದ. ತಕ್ಷಣ ಬಾಲಕನ ಆಸ್ಪತ್ರೆಗೆ ದಾಖಲಿಸಿದರೂ
ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು